ಕಾಂಗ್ರೆಸ್ನ ನಾ ನಾಯಕಿ ಸಮಾವೇಶದಲ್ಲಿ ನೀಡಿದ ಭರವಸೆಗೆ ರಾಜ್ಯ ಬಿಜೆಪಿ ಗೇಲಿ ಮಾಡಿದೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಬಿಜೆಪಿ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಸಬಲಿಕರಣ ಬಿಡಿ, ಮಹಿಳೆಯರ ಮೇಲಿನ ಅತ್ಯಾಚಾರ, ದೌರ್ಜನ್ಯಗಳನ್ನೇ ಎಂದೂ ಪ್ರಶ್ನಿಸದ
ಪ್ರಿಯಾಂಕಾ ಗಾಂಧಿ ಇದೀಗ ಗೃಹಲಕ್ಷ್ಮಿ ಎಂಬ ಯೋಜನೆ ಜಾರಿಗೊಳಿಸುತ್ತೇವೆ ಎಂದಿರುವುದು ಕಾಂಗ್ರೆಸ್ನ ಗ್ಯಾರಂಟಿ ಸುಳ್ಳಿನ ಸರಣಿಯ ಮುಂದುವರಿದ ಭಾಗ. ಈ ಡೋಂಗಿತನದ ಅರಿವು ರಾಜ್ಯದ ಜನರಿಗಿದೆ ಎಂದು ಟ್ವೀಟ್ ಮಾಡಿದೆ.