ರಾಜ್ಯೋತ್ಸವ: ಮಹಾರಾಷ್ಟ್ರ ಸಂಸದ, ಸಚಿವರಿಗೆ ಪ್ರವೇಶ ನಿಷೇಧ

ಬೆಳಗಾವಿ: ರಾಜ್ಯೋತ್ಸವ ಸಂದರ್ಭದಲ್ಲಿ ಶಾಂತಿ‌ ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಮಹಾರಾಷ್ಟ್ರದ ಮೂವರು ಸಚಿವರು ಮತ್ತು ಓರ್ವ ಸಂಸದರಿಗೆ ಜಿಲ್ಲೆ ಪ್ರವೇಶ ನಿಷೇಧಿಸಿ ಡಿಸಿ ಆದೇಶ ಹೊರಡಿಸಿದ್ದಾರೆ. ಮಹಾರಾಷ್ಟ್ರ ರಾಜ್ಯದ ಸಚಿವರಾದ ಶಂಭುರಾಜೆ ದೇಸಾಯಿ, , ಚಂದ್ರಕಾಂತ (ದಾದಾ) ಪಾಟೀಲ, , ದೀಪಕ ಕೇಸರಕರ, ಹಾಗೂ ಸಂಸದರಾದ ಧೈರ್ಯಶೀಲ ಮಾನೆ ಪ್ರವೇಶ ನಿಷೇಣದಿಸಲಾಗಿದೆ. ಇವರು ಬೆಳಗಾವಿ ಜಿಲ್ಲೆಗೆ ಆಗಮಿಸಿ ಬೆಳಗಾವಿ ನಗರದಲ್ಲಿ ಎಮ್.ಇ.ಎಸ್. ಸಂಘಟನೆಯವರು ಕೈಗೊಳ್ಳಲಿರುವ ಕರಾಳ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರಚೋದನಾಕಾರಿ ಭಾಷಣ ಅಥವಾ ಪ್ರಚೋದನಾಕಾರಿ ಹೇಳಿಕೆ … Continue reading ರಾಜ್ಯೋತ್ಸವ: ಮಹಾರಾಷ್ಟ್ರ ಸಂಸದ, ಸಚಿವರಿಗೆ ಪ್ರವೇಶ ನಿಷೇಧ