ಶ್ರೀ ಸಿದ್ಧಾರೂಢಮಠಕ್ಕೆ ರಾಜ್ಯ ಸರ್ಕಾರ ಘೋಷಣೆ ಮಾಡಿದ 1 ಕೋಟಿ ರೂ ಅನುದಾನದಲ್ಲಿ 50 ಲಕ್ಷ ಬಿಡುಗಡೆ ಮಾಡಿದ ಚೆಕ್ ಪ್ರತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟ್ರಸ್ಟ್ ಅಧ್ಯಕ್ಷ ಧರಣೇಂದ್ರ ಜವಳಿ ಅವರಿಗೆ ಹಸ್ತಾಂತರಿಸಿದರು. ಟ್ರಸ್ಟಿಗಳಾದ ಡಾ.ಗೋವಿಂದ ಮಣ್ಣೂರ, ಹನುಮಂತ ಕೊಟಬಾಗಿ ಇದ್ದರು.
ಶ್ರೀ ಸಿದ್ಧಾರೂಢಮಠಕ್ಕೆ ರಾಜ್ಯ ಸರ್ಕಾರ ಘೋಷಣೆ ಮಾಡಿದ 1 ಕೋಟಿ ರೂ ಅನುದಾನದಲ್ಲಿ 50 ಲಕ್ಷ ಬಿಡುಗಡೆ ಮಾಡಿದ ಚೆಕ್ ಪ್ರತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟ್ರಸ್ಟ್ ಅಧ್ಯಕ್ಷ ಧರಣೇಂದ್ರ ಜವಳಿ ಅವರಿಗೆ ಹಸ್ತಾಂತರಿಸಿದರು. ಟ್ರಸ್ಟಿಗಳಾದ ಡಾ.ಗೋವಿಂದ ಮಣ್ಣೂರ, ಹನುಮಂತ ಕೊಟಬಾಗಿ ಇದ್ದರು.