ದೆಹಲಿ: ವಿಜ್ಞಾನ ಭವನದಲ್ಲಿ ಕೇಂದ್ರೀಯ ತನಿಖಾ ದಳದ (ಸಿಬಿಐ) ವಜ್ರ ಮಹೋತ್ಸವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಈ ವೇಳೆ ಸಿಬಿಐನ ವಜ್ರ ಮಹೋತ್ಸವದ ವರ್ಷವನ್ನು ಗುರುತಿಸುವ ಸಲುವಾಗಿ ಹೊಸ ಅಂಚೆ ಚೀಟಿ ಮತ್ತು ಸ್ಮರಣಾರ್ಥ ನಾಣ್ಯವನ್ನು ಬಿಡುಗಡೆ ಹಾಗೂ ಸಿಬಿಐನ ಟ್ವಿಟರ್ ಹ್ಯಾಂಡಲ್ ಅನ್ನು ಸಹ ಚಾಲನೆ ನಿಡಿದರು.