ಬೆಂಗಳೂರು: ಹುಲಿ ಉಗುರಿನ ಲಾಕೆಟ್ ಧರಿಸಿದ್ದ ಡಿಆರ್ಎಫ್ಒ ದರ್ಶನ್ ಅಮಾನತುಗೊಳಿಸಿ ಕೊಪ್ಪ ಡಿಎಫ್ಒ ನಂದೀಶ್ ಆದೇಶ ಹೊರಡಿಸಿದ್ದಾರೆ.
ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ದರ್ಶನ್ ವಿರುದ್ಧ ದೂರು ದಾಖಲಾಗಿತ್ತು. ಸದ್ಯ DRFO ದರ್ಶನ್ ಅಮಾನತುಗೊಳಿಸಿ ಕೊಪ್ಪ ಡಿಎಫ್ಒ ನಂದೀಶ್ ಆದೇಶ ಹೊರಡಿಸಿದ್ದಾರೆ.