ವಿಧಾನಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ವಿಧಾನಸಭೆ
Advertisement

15ನೇ ವಿಧಾನಸಭೆ ಅಧಿವೇಶನವನ್ನು ಅನಿರ್ದಿ ಷ್ಟಾವಧಿಗೆ ಮುಂದೂಡಲಾಗಿದೆ. ಈ ವೇಳೆ ಭಾವುಕರಾಗಿ ಮಾತನಾಡಿದ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಚುನಾವಣೆ ಬಳಿಕ ಹೊಸ ವಿಧಾನಸಭೆ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರಲಿದೆ ಎಂದರು.